21.2 C
Bengaluru
Monday, July 8, 2024

ಮಂಗಳೂರು ಸಹಾಯಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ

ಮಂಗಳೂರು: ಜಿಲ್ಲಾ ಪಂಚಾಯತ್ ಕಚೇರಿಗೆ ಸೋಮವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು,8 ಸಾವಿರ ರೂಪಾಯಿ ಲಂಚ ಸ್ವೀಕರಿಸುತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಟೆಕ್ನಿಕಲ್ ಅಸಿಸ್ಟೆಂಟ್ ಇಂಜಿನಿಯರ್ ರೂಪಾ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ ವೇಳೆಯೇ ಇಂಜಿನಿಯರ್‌ ಲಂಚಾವತಾರ ಬಯಲಾಗಿದೆ.ರೂಪಾ ಕಾಂಟ್ರಾಕ್ಟರ್ ಬಿಲ್ ಪಾಸ್ ಮಾಡಲು ಲಂಚದ ಬೇಡಿಕೆ ಇಟ್ಟಿದ್ದು, ಲಂಚ ಸ್ವೀಕರಿಸುವ ಸಂದರ್ಭ ರೆಡ್ ಹ್ಯಾಂಡ್ ಸಿಕ್ಕಿ ಬಿದ್ದಿದ್ದಾರೆ.ಲೋಕಾಯುಕ್ತ ಎಸ್ ಪಿ ಸೈಮನ್ ಮತ್ತು ಡಿವೈಎಸ್ ಪಿ ಕಲಾವತಿ ಕೆ, ಚಲುವರಾಜ್ , ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ ಎ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.

Related News

spot_img

Revenue Alerts

spot_img

News

spot_img